قَالَ مُوسَىٰ لِقَوْمِهِ ٱسْتَعِينُوا۟ بِٱللَّهِ وَٱصْبِرُوٓا۟ إِنَّ ٱلْأَرْضَ لِلَّهِ يُورِثُهَا مَن يَشَآءُ مِنْ عِبَادِهِۦ وَٱلْعَٰقِبَةُ لِلْمُتَّقِينَ
Kannada Translation - Hamza Buturಮೂಸಾ ತಮ್ಮ ಜನರಿಗೆ ಹೇಳಿದರು: “ನೀವು ಅಲ್ಲಾಹನಲ್ಲಿ ಸಹಾಯ ಬೇಡಿರಿ ಮತ್ತು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಭೂಮಿ ಅಲ್ಲಾಹನಿಗೆ ಸೇರಿದ್ದು. ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಅವನು ಅದನ್ನು ಉತ್ತರಾಧಿಕಾರವಾಗಿ ನೀಡುತ್ತಾನೆ. ಉತ್ತಮ ಅಂತ್ಯವಿರುವುದು ದೇವಭಯವುಳ್ಳವರಿಗೆ ಮಾತ್ರ.”