وَلَمَّا سَكَتَ عَن مُّوسَى ٱلْغَضَبُ أَخَذَ ٱلْأَلْوَاحَ وَفِى نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ
Kannada Translation - Hamza Buturಮೂಸಾರ ಕೋಪ ತಣ್ಣಗಾದಾಗ ಅವರು ಹಲಗೆಗಳನ್ನು ಎತ್ತಿಕೊಂಡರು. ಅದರಲ್ಲಿರುವ ಉಲ್ಲೇಖಗಳಲ್ಲಿ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಿತ್ತು.