وَسْـَٔلْهُمْ عَنِ ٱلْقَرْيَةِ ٱلَّتِى كَانَتْ حَاضِرَةَ ٱلْبَحْرِ إِذْ يَعْدُونَ فِى ٱلسَّبْتِ إِذْ تَأْتِيهِمْ حِيتَانُهُمْ يَوْمَ سَبْتِهِمْ شُرَّعًا وَيَوْمَ لَا يَسْبِتُونَ لَا تَأْتِيهِمْ كَذَٰلِكَ نَبْلُوهُم بِمَا كَانُوا۟ يَفْسُقُونَ
Kannada Translation - Hamza Buturಸಮುದ್ರ ತೀರದಲ್ಲಿದ್ದ ಆ ಊರಿನ ಬಗ್ಗೆ ಅವರೊಡನೆ ಕೇಳಿರಿ. ಅವರು ಸಬ್ಬತ್ ದಿನ (ಶನಿವಾರ) ಅತಿರೇಕವೆಸಗಿದ ಸಂದರ್ಭ. ಸಬ್ಬತ್ನ ದಿನ (ಶನಿವಾರ) ಮೀನುಗಳು ನೀರಿನ ಮೇಲೆ ತಲೆಯೆತ್ತುತ್ತಾ ಅವರ ಮುಂದೆ ಪ್ರತ್ಯಕ್ಷವಾಗುತ್ತಿದ್ದವು ಮತ್ತು ಸಬ್ಬತ್ ಅಲ್ಲದ ದಿನ ಅವರ ಮುಂದೆ ಪ್ರತ್ಯಕ್ಷವಾಗುತ್ತಿರಲಿಲ್ಲ. ಅವರು ಅವಿಧೇಯತೆ ತೋರುತ್ತಿದ್ದ ಕಾರಣ ನಾವು ಅವರನ್ನು ಈ ರೀತಿಯಲ್ಲಿ ಪರೀಕ್ಷಿಸಿದೆವು.[1]