وَنَادَىٰٓ أَصْحَٰبُ ٱلْجَنَّةِ أَصْحَٰبَ ٱلنَّارِ أَن قَدْ وَجَدْنَا مَا وَعَدَنَا رَبُّنَا حَقًّا فَهَلْ وَجَدتُّم مَّا وَعَدَ رَبُّكُمْ حَقًّا قَالُوا۟ نَعَمْ فَأَذَّنَ مُؤَذِّنٌۢ بَيْنَهُمْ أَن لَّعْنَةُ ٱللَّهِ عَلَى ٱلظَّٰلِمِينَ
Kannada Translation - Hamza Buturಸ್ವರ್ಗವಾಸಿಗಳು ನರಕವಾಸಿಗಳನ್ನು ಕರೆದು ಹೇಳುವರು: “ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ವಾಗ್ದಾನ ಮಾಡಿದ್ದು ಸತ್ಯವಾಗಿ ನೆರವೇರಿದ್ದನ್ನು ನಾವು ಕಂಡಿದ್ದೇವೆ. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ವಾಗ್ದಾನ ಮಾಡಿದ್ದು ಸತ್ಯವಾಗಿ ನೆರವೇರಿದ್ದನ್ನು ನೀವು ಕಂಡಿದ್ದೀರಾ?” ಅವರು ಉತ್ತರಿಸುವರು: “ಹೌದು.” ಆಗ ಅವರ ನಡುವಿನಿಂದ ಒಬ್ಬನು ಘೋಷಿಸುವನು: “ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿರಲಿ.”