وَٱلْبَلَدُ ٱلطَّيِّبُ يَخْرُجُ نَبَاتُهُۥ بِإِذْنِ رَبِّهِۦ وَٱلَّذِى خَبُثَ لَا يَخْرُجُ إِلَّا نَكِدًا كَذَٰلِكَ نُصَرِّفُ ٱلْـَٔايَٰتِ لِقَوْمٍ يَشْكُرُونَ
Kannada Translation - Hamza Buturಉತ್ತಮ ಭೂಮಿಯಲ್ಲಿ ಅದರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಂತೆ ಉತ್ತಮ ಬೆಳೆಗಳು ಬೆಳೆಯುತ್ತವೆ. ಆದರೆ ಕೆಟ್ಟ ಭೂಮಿಯಲ್ಲಿ ಸಸ್ಯಗಳು ಶುಷ್ಕವಾಗಿಯಲ್ಲದೆ ಬೆಳೆಯುವುದಿಲ್ಲ. ಕೃತಜ್ಞರಾದ ಜನರಿಗೆ ಈ ರೀತಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ.