إِذْ يُوحِى رَبُّكَ إِلَى ٱلْمَلَٰٓئِكَةِ أَنِّى مَعَكُمْ فَثَبِّتُوا۟ ٱلَّذِينَ ءَامَنُوا۟ سَأُلْقِى فِى قُلُوبِ ٱلَّذِينَ كَفَرُوا۟ ٱلرُّعْبَ فَٱضْرِبُوا۟ فَوْقَ ٱلْأَعْنَاقِ وَٱضْرِبُوا۟ مِنْهُمْ كُلَّ بَنَانٍ
Kannada Translation - Hamza Butur“ನಿಶ್ಚಯವಾಗಿಯೂ ನಾನು ನಿಮ್ಮ ಜೊತೆಗಿದ್ದೇನೆ. ನೀವು ಸತ್ಯವಿಶ್ವಾಸಿಗಳಿಗೆ ಶಕ್ತಿಯನ್ನು ನೀಡಿರಿ. ಸತ್ಯನಿಷೇಧಿಗಳ ಹೃದಯಗಳಲ್ಲಿ ನಾನು ಭೀತಿಯನ್ನು ಹಾಕುತ್ತೇನೆ. ನೀವು ಅವರ ಕೊರಳುಗಳ ಮೇಲೆ ಹೊಡೆಯಿರಿ ಮತ್ತು ಅವರ ಎಲ್ಲಾ ಬೆರಳುಗಳ ತುದಿಗಳಿಗೂ ಹೊಡೆಯಿರಿ” ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳಿಗೆ ದಿವ್ಯಪ್ರೇರಣೆ ನೀಡಿದ ಸಂದರ್ಭ.