وَمَن يُوَلِّهِمْ يَوْمَئِذٍ دُبُرَهُۥٓ إِلَّا مُتَحَرِّفًا لِّقِتَالٍ أَوْ مُتَحَيِّزًا إِلَىٰ فِئَةٍ فَقَدْ بَآءَ بِغَضَبٍ مِّنَ ٱللَّهِ وَمَأْوَىٰهُ جَهَنَّمُ وَبِئْسَ ٱلْمَصِيرُ
Kannada Translation - Hamza Buturಯುದ್ಧತಂತ್ರದ ಭಾಗವಾಗಿ ತಟ್ಟನೆ ಬದಿಗೆ ಸರಿಯುವುದು, ಅಥವಾ ಇನ್ನೊಂದು ತುಕಡಿಯನ್ನು ಸೇರುವುದು ಮುಂತಾದ ಕಾರಣಗಳಿಂದಲ್ಲದೆ ಯಾರು ಆ ದಿನ (ಯುದ್ಧದ ದಿನ) ಬೆನ್ನು ತೋರಿಸಿ ಓಡುತ್ತಾರೋ ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾಗಿಯೇ ಮರಳುತ್ತಾರೆ. ಅವರ ವಾಸಸ್ಥಳ ನರಕವಾಗಿದೆ. ಅದು ಬಹಳ ಕೆಟ್ಟ ಗಮ್ಯಸ್ಥಾನವಾಗಿದೆ.