وَإِذْ يَمْكُرُ بِكَ ٱلَّذِينَ كَفَرُوا۟ لِيُثْبِتُوكَ أَوْ يَقْتُلُوكَ أَوْ يُخْرِجُوكَ وَيَمْكُرُونَ وَيَمْكُرُ ٱللَّهُ وَٱللَّهُ خَيْرُ ٱلْمَٰكِرِينَ
Kannada Translation - Hamza Buturಸತ್ಯನಿಷೇಧಿಗಳು ನಿಮ್ಮನ್ನು ಸೆರೆ ಹಿಡಿಯಲು ಅಥವಾ ಕೊಲ್ಲಲು ಅಥವಾ ಊರಿನಿಂದ ಓಡಿಸಲು ಸಂಚು ರೂಪಿಸುತ್ತಿದ್ದ ಸಂದರ್ಭ. ಅವರು ಸಂಚು ರೂಪಿಸುತ್ತಾರೆ. ಅಲ್ಲಾಹು ಕೂಡ ಸಂಚು ರೂಪಿಸುತ್ತಾನೆ. ಸಂಚು ರೂಪಿಸುವುದರಲ್ಲಿ ಅಲ್ಲಾಹು ಅತಿಶ್ರೇಷ್ಠನಾಗಿದ್ದಾನೆ.