مَا كَانَ لِنَبِىٍّ أَن يَكُونَ لَهُۥٓ أَسْرَىٰ حَتَّىٰ يُثْخِنَ فِى ٱلْأَرْضِ تُرِيدُونَ عَرَضَ ٱلدُّنْيَا وَٱللَّهُ يُرِيدُ ٱلْـَٔاخِرَةَ وَٱللَّهُ عَزِيزٌ حَكِيمٌ
Kannada Translation - Hamza Butur(ಶತ್ರುಗಳನ್ನು ಸದೆಬಡಿದು) ನಾಡಿನಲ್ಲಿ ಪ್ರಾಬಲ್ಯ ಪಡೆಯುವ ತನಕ ಪ್ರವಾದಿಯ ಕೈಯಲ್ಲಿ ಯುದ್ಧ ಖೈದಿಗಳಿರುವುದು ಸರಿಯಲ್ಲ.[1] ನೀವು ಇಹಲೋಕದ ಐಶ್ವರ್ಯವನ್ನು ಬಯಸುತ್ತೀರಿ. ಆದರೆ ಅಲ್ಲಾಹು ಪರಲೋಕವನ್ನು ಬಯಸುತ್ತಾನೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.