وَءَاخَرُونَ مُرْجَوْنَ لِأَمْرِ ٱللَّهِ إِمَّا يُعَذِّبُهُمْ وَإِمَّا يَتُوبُ عَلَيْهِمْ وَٱللَّهُ عَلِيمٌ حَكِيمٌ
Kannada Translation - Hamza Buturಅಲ್ಲಾಹನ ಆಜ್ಞೆ ಬರುವ ತನಕ ತೀರ್ಪನ್ನು ಕಾದಿರಿಸಲಾದ ಕೆಲವರಿದ್ದಾರೆ. ಅಲ್ಲಾಹು ಅವರನ್ನು ಶಿಕ್ಷಿಸಬಹುದು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.[1]