مَا كَانَ لِلنَّبِىِّ وَٱلَّذِينَ ءَامَنُوٓا۟ أَن يَسْتَغْفِرُوا۟ لِلْمُشْرِكِينَ وَلَوْ كَانُوٓا۟ أُو۟لِى قُرْبَىٰ مِنۢ بَعْدِ مَا تَبَيَّنَ لَهُمْ أَنَّهُمْ أَصْحَٰبُ ٱلْجَحِيمِ
Kannada Translation - Hamza Buturಬಹುದೇವವಿಶ್ವಾಸಿಗಳು ನರಕವಾಸಿಗಳೆಂದು ಸ್ಪಷ್ಟವಾದ ಬಳಿಕ ಅವರಿಗೋಸ್ಕರ (ಅಲ್ಲಾಹನಲ್ಲಿ) ಕ್ಷಮೆಯಾಚನೆ ಮಾಡಲು ಪ್ರವಾದಿಗೆ ಮತ್ತು ಸತ್ಯವಿಶ್ವಾಸಿಗಳಿಗೆ ಅನುಮತಿಯಿಲ್ಲ. ಅವರು ಆಪ್ತ ಸಂಬಂಧಿಕರಾಗಿದ್ದರೂ ಸಹ.