لَّقَد تَّابَ ٱللَّهُ عَلَى ٱلنَّبِىِّ وَٱلْمُهَٰجِرِينَ وَٱلْأَنصَارِ ٱلَّذِينَ ٱتَّبَعُوهُ فِى سَاعَةِ ٱلْعُسْرَةِ مِنۢ بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ إِنَّهُۥ بِهِمْ رَءُوفٌ رَّحِيمٌ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಪ್ರವಾದಿಯನ್ನು ಮತ್ತು ಸಂದಿಗ್ಧ ಸ್ಥಿತಿಯಲ್ಲಿ ಅವರನ್ನು ಹಿಂಬಾಲಿಸಿದ ಮುಹಾಜಿರ್ ಮತ್ತು ಅನ್ಸಾರರನ್ನು ಕ್ಷಮಿಸಿದ್ದಾನೆ. ನಂತರ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಅವರೊಡನೆ ಕೃಪೆ ಮತ್ತು ದಯೆಯುಳ್ಳವನಾಗಿದ್ದಾನೆ.