فَإِذَا ٱنسَلَخَ ٱلْأَشْهُرُ ٱلْحُرُمُ فَٱقْتُلُوا۟ ٱلْمُشْرِكِينَ حَيْثُ وَجَدتُّمُوهُمْ وَخُذُوهُمْ وَٱحْصُرُوهُمْ وَٱقْعُدُوا۟ لَهُمْ كُلَّ مَرْصَدٍ فَإِن تَابُوا۟ وَأَقَامُوا۟ ٱلصَّلَوٰةَ وَءَاتَوُا۟ ٱلزَّكَوٰةَ فَخَلُّوا۟ سَبِيلَهُمْ إِنَّ ٱللَّهَ غَفُورٌ رَّحِيمٌ
Kannada Translation - Hamza Buturಪವಿತ್ರ ತಿಂಗಳುಗಳು ಕಳೆದರೆ,[1] ಆ ಬಹುದೇವವಿಶ್ವಾಸಿಗಳನ್ನು ಕಂಡಲ್ಲಿ ಕೊಲ್ಲಿರಿ. ಅವರನ್ನು ಹಿಡಿಯಿರಿ, ಸುತ್ತುವರಿಯಿರಿ ಮತ್ತು ಎಲ್ಲಾ ಆಯಕಟ್ಟಿನ ಸ್ಥಳಗಳಲ್ಲಿ ಅವರಿಗಾಗಿ ಹೊಂಚುಹಾಕಿರಿ. ಅವರು ಪಶ್ಚಾತ್ತಾಪಪಟ್ಟು ನಮಾಝ್ ಸಂಸ್ಥಾಪಿಸಿದರೆ ಮತ್ತು ಝಕಾತ್ ನೀಡಿದರೆ ಅವರನ್ನು ಅವರ ದಾರಿಯಲ್ಲಿ ಬಿಟ್ಟುಬಿಡಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.