لَا تَعْتَذِرُوا۟ قَدْ كَفَرْتُم بَعْدَ إِيمَٰنِكُمْ إِن نَّعْفُ عَن طَآئِفَةٍ مِّنكُمْ نُعَذِّبْ طَآئِفَةًۢ بِأَنَّهُمْ كَانُوا۟ مُجْرِمِينَ
Kannada Translation - Hamza Buturನೆಪಗಳನ್ನು ಹೇಳಬೇಡಿ. ಸತ್ಯವಿಶ್ವಾಸಿಗಳಾದ ಬಳಿಕ ನೀವು ಸತ್ಯನಿಷೇಧಿಗಳಾಗಿದ್ದೀರಿ. ನಿಮ್ಮಲ್ಲಿ ಒಂದು ಗುಂಪನ್ನು ನಾವು ಕ್ಷಮಿಸಿದರೆ ಇನ್ನೊಂದು ಗುಂಪನ್ನು ಖಂಡಿತ ಶಿಕ್ಷಿಸುವೆವು. ಅದೇಕೆಂದರೆ ಅವರು ಅಪರಾಧಿಗಳಾಗಿದ್ದಾರೆ.”[1]