فَرِحَ ٱلْمُخَلَّفُونَ بِمَقْعَدِهِمْ خِلَٰفَ رَسُولِ ٱللَّهِ وَكَرِهُوٓا۟ أَن يُجَٰهِدُوا۟ بِأَمْوَٰلِهِمْ وَأَنفُسِهِمْ فِى سَبِيلِ ٱللَّهِ وَقَالُوا۟ لَا تَنفِرُوا۟ فِى ٱلْحَرِّ قُلْ نَارُ جَهَنَّمَ أَشَدُّ حَرًّا لَّوْ كَانُوا۟ يَفْقَهُونَ
Kannada Translation - Hamza Butur(ಯುದ್ಧದಿಂದ ತಪ್ಪಿಸಿ) ಹಿಂದೆ ಉಳಿದವರು ಅಲ್ಲಾಹನ ಸಂದೇಶವಾಹಕರು ಯುದ್ಧಕ್ಕೆ ಹೊರಟ ನಂತರ ತಾವು ಹಿಂದೆ ಉಳಿದುದರ ಬಗ್ಗೆ ಸಂತೃಪ್ತರಾಗಿದ್ದಾರೆ. ಅವರು ತಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ಇಷ್ಟಪಡಲಿಲ್ಲ. ಅವರು ಹೇಳಿದರು: “ಈ ಉರಿಬಿಸಿಲಿನಲ್ಲಿ ಯುದ್ಧಕ್ಕೆ ಹೋಗಬೇಡಿ.” ಹೇಳಿರಿ: “ನರಕದ ಬೆಂಕಿ ಅದಕ್ಕಿಂತಲೂ ತೀಕ್ಷ್ಣ ಉರಿಯನ್ನು ಹೊಂದಿದೆ.” ಅವರು ಅದನ್ನು ಅರ್ಥಮಾಡಿಕೊಳ್ಳುತ್ತಿದ್ದರೆ!