وَجَآءَ ٱلْمُعَذِّرُونَ مِنَ ٱلْأَعْرَابِ لِيُؤْذَنَ لَهُمْ وَقَعَدَ ٱلَّذِينَ كَذَبُوا۟ ٱللَّهَ وَرَسُولَهُۥ سَيُصِيبُ ٱلَّذِينَ كَفَرُوا۟ مِنْهُمْ عَذَابٌ أَلِيمٌ
Kannada Translation - Hamza Buturಮರುಭೂಮಿ ನಿವಾಸಿಗಳಾದ ಅರಬ್ಬಿಗಳಲ್ಲಿ (ಯುದ್ಧಕ್ಕೆ ತೆರಳದಿರಲು) ವಿನಾಯಿತಿ ಹೊಂದಿರುವವರು ಅವರಿಗೆ ಅನುಮತಿ ಸಿಗುವುದಕ್ಕಾಗಿ ನಿಮ್ಮ ಬಳಿಗೆ ಬಂದರು. ಆದರೆ ಅಲ್ಲಾಹು ಮತ್ತು ಅವನ ಸಂದೇಶವಾಹಕರೊಡನೆ ಸುಳ್ಳು ಹೇಳಿದವರು (ಮನೆಯಲ್ಲೇ) ಕುಳಿತರು. ಅವರಲ್ಲಿರುವ ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯು ಕಾದಿದೆ.